ಹಾಸ್ಟೆಲ್ನಲ್ಲಿ ಪ್ರತಿದಿನ ಮಕ್ಕಳಿಗೆ ನೀಡುವ ಆಹಾರವನ್ನೇ ವಾರ್ಡನ್ಗಳಿಗೆ ಉಣಬಡಿಸುವ ನಿಯಮವನ್ನು ಸಮಾಜ ಕಲ್ಯಾಣ, ಹಿಂದುಳಿದ ಮತ್ತು ಎಸ್ಸಿ ಎಸ್ಟಿ ಕಲ್ಯಾಣ ಇಲಾಖೆಗಳು ಕಡ್ಡಾಯಗೊಳಿಸಬೇಕು. ಇಲ್ಲದಿದ್ದರೆ, ಶಾಸಕರು ಮತ್ತು ಉಪ ಲೋಕಾಯುಕ್ತರು ಭೇಟಿ ನೀಡಿದ ಒಂದೆರಡು ದಿನಗಳ ಕಾಲ ವಾರ್ಡನ್ ಗಳು ಉತ್ತಮ ಆಹಾರವನ್ನು ನೀಡಿ ಪುನಃ ತಮ್ಮ ಹಳೆಯ ಚಾಳಿಗೆ ವಾಪಸ್ಸಾಗುತ್ತಾರೆ.