ಬಿಜೆಪಿ ತನ್ನ ಮೇಲೆ ಮತ್ತು ತಾನು ಬಿಜೆಪಿ ಮೇಲೆ ಅವಲಂಬಿತರಾಗಿರುವುದನ್ನು ಒಪ್ಪಿಕೊಳ್ಳುವ ಬಸನಗೌಡ ಯತ್ನಾಳ್, ಕೊಲೆಯಾದ ಹಿಂದೂ ಕಾರ್ಯಕರ್ತರ ಕುಟುಂಬಗಳಿಗೆ ನ್ಯಾಯ ಕೊಡಿಸುವುದು ರಾಜ್ಯ ಬಿಜೆಪಿ ಘಟಕಕ್ಕೆ ಸಾಧ್ಯವಾಗಲ್ಲ ಎಂದು ಹೇಳಿದರು. ವಾಪಸ್ಸು ಬಿಜೆಪಿಗೆ ಹೋಗಲ್ಲ ಅಂತ ಯತ್ನಾಳ್ ಮತ್ತು ಈಶ್ವರಪ್ಪ ಹೇಳೋದು ಗಮನಿಸಿದರೆ ಇವರಾಗೇ ಪಕ್ಷ ಬಿಟ್ಟು ಬಂದಿದ್ದಾರೇನೋ ಅನಿಸುತ್ತದೆ!