ಮನಗೂಳಿ ಮಠದ ವೀರತಿಶಾನಂದ ಸ್ವಾಮೀಜಿ

ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು, ನುಡಿದರೆ ಸ್ಫಟಿಕದ ಸಲಾಕೆಯಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನಬೇಕು ಎಂದು ಬಸವಣ್ಣನವರ ವಚನಗಳನ್ನು ತಮ್ಮ ಮಾತಿನಲ್ಲಿ ಬಳಸಿದ ವೀರತಿಶಾನಂದ ಸ್ವಾಮೀಜಿ, ಯತ್ನಾಳ್ ಮಾತಾಡಿದರೆ, ಅವರ ಕ್ಷೇತ್ರದವರು, ಸಮಾಜದವರು ಕೂಡ ಅಹುದುದೆನ್ನುತ್ತಿಲ್ಲ, ಇವರ ರಾಜಕೀಯ ಭವಿಷ್ಯ ಏನಾಗಲಿದೆಯೋ ಎಂದರು.