ಹೆಚ್ ಡಿ ಕುಮಾರಸ್ವಾಮಿ

ತನ್ನ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರ ನೋಡಿ ಅದ್ಯಾವನೋ ಅಲೂಗಡ್ಡೆ ಮಾರಿ ಕುಮಾರಸ್ವಾಮಿ ಇಷ್ಟು ಆಸ್ತಿ ಗಳಿಸಿದರೇ ಅನ್ನುತ್ತಾನೆ, ಅವನು ಬಂದು ಬಿಡದಿಯಲ್ಲಿರುವ ತನ್ನ ತೋಟವನ್ನು ನೋಡಲಿ, ತಾನೊಬ್ಬ ರೈತನ ಮಗ, ಕಷ್ಟಪಟ್ಟು ಸಂಪಾದನೆ ಮಾಡಿದ್ದೇನೆಯೇ ಹೊರತು ಬೇರೆಯವರ ಹಾಗೆ ಸರ್ಕಾರಿ ಭೂಮಿಗಳಿಗೆ ಬೇಲಿ ಹಾಕಿ ಸಂಪಾದನೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.