ಮಾರ್ಚ್ ಒಂದರಂದು ಮಾತ್ರ ಒಂದು ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಅವತ್ತು ಶುಕ್ರವಾರ ಆಗಿರುವುದರಿಂದ ನಮಾಜಿಗೋಸ್ಕರ ವೇಳೆ ಬದಲಾಯಿಸಲಾಗಿದೆಯೇ ಅಂತ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ. ಟ್ವೀಟನ್ನು ಉಲ್ಲೇಖಿಸಿದ ಮಧು ಬಂಗಾರಪ್ಪ, ಸಮಾಜದಲ್ಲಿ ವಿಷ ಬಿತ್ತುವ ಕೆಲಸವನ್ನು ಸೂಲಿಬೆಲೆ ಮಾಡುತ್ತಿದ್ದಾರೆ ಎಂದು ಹೇಳಿದರು.