ಇವತ್ತು 11 ಗಂಟೆಗೆ ಶುರುವಾಗುವ ಹೋರಾಟದ ನೇತೃತ್ವವನ್ನು ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವಹಿಸಲಿದ್ದಾರೆ ಮತ್ತು ಪಕ್ಷದ ಅನೇಕ ಮುಖಂಡರು, ಮಾಜಿ ಮತ್ತು ಹಾಲಿ ಶಾಸಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ, ಸಾಕಷ್ಟು ಪ್ರಮಾಣದಲ್ಲಿ ಮಹಿಳೆಯರು ಸಹ ಪಾಲ್ಗೊಳ್ಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.