ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ವಕ್ಫ್ ಭೂವಿವಾದ ಒಂದು ವಿಷಯವೇ ಅಲ್ಲ, ರೈತರಿಗೆ ನೀಡಿರುವ ನೋಟೀಸ್​ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರು ಹೇಳಿದಾಗ್ಯೂ ವಿವಾದ ಕೊನೆಗಾಣಿತ್ತಿಲ್ಲ ಮತ್ತು ನೋಟೀಸ್​ಗಳನ್ನು ನೀಡುವ ಕಾರ್ಯ ಮುಂದುವರಿದಿದೆ. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಮಾತ್ರ ಒಂದು ಸ್ಪಷ್ಟ ಚಿತ್ರಣ ಸಿಗಬಹುದು