ಎಂ ಲಕ್ಷ್ಮಣ್ ಪತ್ರಿಕಾ ಗೋಷ್ಠಿ

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಿಜಾಂಶವನ್ನು ಅರಿಯದೆ ಪಾದಯಾತ್ರೆಯ ಮೂಲಕ ಜನರಲ್ಲಿ ತಪ್ಪು ಕಲ್ಪನೆ ಮೂಡುವಂತೆ ಮಾಡಿರುವುದು ಖಂಡನೀಯ, ಸುಳ್ಳುಗಳನ್ನು ಮುಂದಿಟ್ಟುಕೊಂಡು ಸರ್ಕಾರ ನಡೆಯಲು ಬಿಡದಿರುವ ಇವರಿಗೆ ನಾಚಿಕೆಯಾಗಬೇಕು ಎಂದು ಲಕ್ಷ್ಮಣ್ ಹೇಳಿದರು.