ತುಮಕೂರಿನಲ್ಲಿ ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಮಾಡಬೇಕಾದರೆ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ. ಇದಕ್ಕೆ ಕುಮಾರಸ್ವಾಮಿ ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದಿದ್ದಾರೆ. ನಿಮ್ಮ ಉತ್ಸಾಹ ನನಗೆ ಅರ್ಥವಾಗುತ್ತದೆ ಎಂದು ಕಾರ್ಯಕರ್ತರ ಮೇಲೆ ಸಿಟ್ಟಾಗಿದ್ದಾರೆ. ವಿಡಿಯೋ ನೋಡಿ.