ಸಂಸದ ಅನಂತಕುಮಾರ ಹೆಗಡೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಯಡಿಯೂರಪ್ಪ, ದೇವಸ್ಥಾನಗಳು ಮತ್ತು ಹಿಂದೂತ್ವದ ಬಗ್ಗೆ ಸಿದ್ದರಾಮಯ್ಯ ಅಸಭ್ಯವಾಗಿ ಮಾತಾಡಿದ್ದಾರೆ. ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯವರ ಬಗ್ಗೆ ಮಾತಾಡುವಾಗ ಸಭ್ಯತೆ ಮತ್ತು ಸಂಸ್ಕೃತಿಯ ಎಲ್ಲೆ ಮೀರಿ ಮಾತಾಡಿದ್ದಾರೆ ಎಂದು ಅನಂತಕುಮಾರ ಹೆಗಡೆ ಹೇಳಿದರು.