ಶಿರೂರಲ್ಲಿ ಹೆಚ್ ಡಿ ಕುಮಾರಸ್ವಾಮಿ

ಇಂಥ ಸಂದರ್ಭಗಳಲ್ಲಿ ರಾಜ್ಯದ ಜವಾಬ್ದಾರಿ ಏನು ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಪರಿಹಾರಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು. ಅದು ಸರಿ, ಅದರೆ ಕುಮಾರಸ್ವಾಮಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅವೈಜ್ಞಾನಿಕ ಕಾಮಗಾರಿಯನ್ನು ಒಪ್ಪಿಕೊಳ್ಳದಿರುವುದು ಕನ್ನಡಿಗರಲ್ಲಿ ಖಂಡಿತವಾಗಿ ಅಚ್ಚರಿ ಮೂಡಿಸುತ್ತದೆ.