ವಿಪಕ್ಷ ನಾಯಕ ಅರ್ ಅಶೋಕ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯ ಪೊಲೀಸ್ ಠಾಣೆಗಳೆಲ್ಲ ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ, ಪೊಲೀಸರು ನಿರಂತರವಾಗಿ ಒತ್ತಡದಲ್ಲಿ ಕೆಲಸ ಮಾಡುವ ವಾತಾವರಣ ಸೃಷ್ಟಿಯಾಗಿದೆ, ಯಾದಗಿರಿಯ ಪರಶುರಾಮ್, ಕಲಬುರಗಿಯ ಸಚಿನ್, ಬೆಳಗಾವಿಯ ರುದ್ರಣ್ಣ, ವಾಲ್ಮೀಕಿ ನಿಗಮದ ಚಂದ್ರಶೇಖರ್ ಮೊದಲಾದವರ ಅತ್ಮಹತ್ಯೆ ಪ್ರಕರಣಗಳು ಕಣ್ಣ ಮುಂದಿವೆ ಎಂದು ಅಶೋಕ ಹೇಳಿದರು.