ಪ್ರಸಕ್ತ ಮಾನ್ಸೂನ್ ಸೀಸನ್ನಲ್ಲಿ ಉತ್ತಮ ಮಳೆಯ ಕಾರಣ ಸಂತುಷ್ಟಿಯಿಂದ ಬೀಗುತ್ತಿರುವ ರೈತ ಕೆಅರ್ಎಸ್ ಜಲಾಶಯ ಈ ವರ್ಷ ಮೂರನೇ ಸಲ ಭರ್ತಿಯಾಗಿರುವುದನ್ನು ಕಂಡು ಮತ್ತಷ್ಟು ಸಂತಸಭರಿತನಾಗಿದ್ದಾನೆ ಮತ್ತು ವರುಣ ದೇವನಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾನೆ.