ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಒಂದು ಸಮಿತಿಯನ್ನು ಸರ್ಕಾರ ರಚಿಸಿದ್ದರೆ ಅದರಲ್ಲಿ ತಪ್ಪೇನಿದೆ ಎಂದ ಪರಮೇಶ್ವರ್, ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಸರ್ಕಾರದ ಕೆಲಸ, ಹಾಗಾಗಿ ಅಧಿಕಾರಿಗಳ ಸಮನ್ವಯತೆಯೊಂದಿಗೆ ಯೋಜನೆಗಳ ಕಟ್ಟುನಿಟ್ಟಿನ ಜಾರಿಯನ್ನು ಸಮಿತಿ ನೋಡಿಕೊಳ್ಳುತ್ತದೆ ಎಂದರು.