ಹೀಗೆ ಮುಷ್ಕರ ಮಾಡುತ್ತಾ ಪ್ರಯಾಣಿರಿಗೆ ತೊಂದರೆ ಉಂಟು ಮಾಡುವುದು ಸರಿಯಲ್ಲ, ಅವರ ಬಗ್ಗೆ ಸರ್ಕಾರಕ್ಕೆ ಖಂಡಿತವಾಗಿಯೂ ಸಹಾನುಭೂತಿ ಇದೆ, ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ತಮ್ಮ ಸರ್ಕಾರ ಖಂಡಿತವಾಗಿಯೂ ಮಾಡುತ್ತದೆ, ಆದರೆ ಹೆದರಿಸುವ ಬೆದರಿಸುವ ಪ್ರಯತ್ನ ಇದಾಗಿದ್ದರೆ, ಅವರಿಗಿದು ಒಳ್ಳೆಯದಲ್ಲ ಎಂದು ಶಿವಕುಮಾರ್ ಹೇಳಿದರು.