ಈಗ ಚರ್ಚೆಯಾಗಬೇಕಿರುವುದು ರಾಷ್ಟ್ರಕ್ಕೆ ಯಾರ ನೇತೃತ್ವದ ಅವಶ್ಯಕತೆ ಅನ್ನುವ ವಿಚಾರ, ಯಾವ ಪಕ್ಷ ಕೇಂದ್ರದಲ್ಲಿ ಅಧಿಕಾರ ನಡೆಸಬೇಕು, ಯಾರ ನೇತೃತ್ವ ದೇಶವನ್ನು ಮುನ್ನೆಡಸಲು ಸಮರ್ಥವಾಗಿದೆ, ಯಾವ ಪಕ್ಷದ ನಾಯಕರು ಪ್ರಾಮಾಣಿಕರಾಗಿದ್ದಾರೆ ಮೊದಲಾದ ವಿಷಯಗಳ ಮೇಲೆ ಚರ್ಚೆಯಾಗಬೇಕು ಎಂದು ರವಿ ಹೇಳಿದರು.