ಪತ್ರಿಕಾ ಗೋಷ್ಟಿಯಲ್ಲಿ ಸಿಟಿ ರವಿ

ಈಗ ಚರ್ಚೆಯಾಗಬೇಕಿರುವುದು ರಾಷ್ಟ್ರಕ್ಕೆ ಯಾರ ನೇತೃತ್ವದ ಅವಶ್ಯಕತೆ ಅನ್ನುವ ವಿಚಾರ, ಯಾವ ಪಕ್ಷ ಕೇಂದ್ರದಲ್ಲಿ ಅಧಿಕಾರ ನಡೆಸಬೇಕು, ಯಾರ ನೇತೃತ್ವ ದೇಶವನ್ನು ಮುನ್ನೆಡಸಲು ಸಮರ್ಥವಾಗಿದೆ, ಯಾವ ಪಕ್ಷದ ನಾಯಕರು ಪ್ರಾಮಾಣಿಕರಾಗಿದ್ದಾರೆ ಮೊದಲಾದ ವಿಷಯಗಳ ಮೇಲೆ ಚರ್ಚೆಯಾಗಬೇಕು ಎಂದು ರವಿ ಹೇಳಿದರು.