ರಾಜ್ಯದಲ್ಲಿ ಬರಗಾಲ ಘೋಷಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ತಂಗಡಗಿ, ಮುಖ್ಯಮಂತ್ರಿಗಳು ಈಗಾಗಲೇ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದಾರೆ ಮತ್ತು ಪ್ರಧಾನ ಮಂತ್ರಿಯವರಿಗೂ ಪತ್ರವೊಂದನ್ನು ಬರೆದು ಮಾರ್ಗಸೂಚಿ ಬದಲಾಯಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದರು.