ರಾಮನಗರ ಜಿಲ್ಲೆಯ ಸುಮಾರು 70ಮಹಿಳೆಯೊಬ್ಬರು ನಾಡಕಚೇರಿಯಲ್ಲಿ ಖಾತಾ ಮಾಡಿಕೊಡಲು ₹ 50,000 ಲಂಚ ಕೇಳಿರುವುದನ್ನು ಉಲ್ಲೇಖಿಸಿದ ಡಿಕೆ ಶಿವಕುಮಾರ್, ಆ ಮಹಿಳೆಯ ಅರ್ಜಿಯನ್ನು ಜಿಲ್ಲಾಧಿಕಾರಿಯವರಿಗೆ ಕೊಟ್ಟಿದ್ದು ಅವರು ಪರಿಶೀಲನೆ ನಡೆಸಿ ಲಂಚ ಕೇಳಿದ್ದು ನಿಜವಾದರೆ ಸಾಯಂಕಾಲದೊಳಗೆ ಲಂಚ ಕೇಳಿದ ನೌಕರನನ್ನು ಸಸ್ಪೆಂಡ್ ಮಾಡಲಿದ್ದಾರೆ ಎಂದರು.