ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿ ಅಂತ ಹೈಕಮಾಂಡ್ ಹೇಳಿದೆ, ಅವರನ್ನು ಸಿಎಂ ಮಾಡಬೇಕೆಂದು ಶಾಸಕರು ಹೇಳಿದರೆ ಅದನ್ನು ಯಾರು ತಡೆದಾರು? ಶಿವಕುಮಾರ್ ಖಂಡಿತ ಮುಖ್ಯಮಂತ್ರಿ ಆಗುತ್ತಾರೆ ಎಂದು ಬಸವರಾಜ ರಾಯರೆಡ್ಡಿ ಹೇಳಿದರು. ಹೇಳಿಕೆಗಳ ಮೂಲಕ ವಿವಾದ ಸೃಷ್ಟಿಸುವುದರಲ್ಲಿ ರಾಯರೆಡ್ಡಿ ನಿಷ್ಣಾತರು.