ರಾಷ್ಟ್ರೀಯ ಮಾಧ್ಯಮಗಳು ಅದರಲ್ಲೂ ವಿಶೇಷವಾಗಿ ಇಂಗ್ಲಿಷ್ ನ್ಯೂಸ್ ಚ್ಯಾನೆಲ್ ಗಳು ಕರ್ನಾಟಕ ಮತ್ತು ಬೆಂಗಳೂರಲ್ಲಿ ನಡೆಯುವ ಘಟನೆಗಳಿಗೆ ಕನ್ನಡಿಗರ ದಬ್ಬಾಳಿಕೆ, ಕನ್ನಡ ಮಾತಾಡಲು ಬಾರದ ಕಾರಣ ಅವಾಚ್ಯ ಪದಗಳಿಂದ ನಿಂದನೆ ಅಂತ ಕನ್ನಡಿಗರನ್ನು ನಕಾರಾತ್ಮಕ ಧೋರಣೆಯಿಂದ ತೋರಿಸುವ ಪ್ರಯತ್ನ ಮಾಡುತ್ತಾರೆ ಎಂದು ಪ್ರತಾಪ್ ಸಿಂಹ ಹೇಳಿದರು.