ಡಕೋಟ ಕೆಎಸ್ಆರ್ಟಿಸಿ ಬಸ್ಗಳನ್ನು ರಸ್ತೆಗಿಳಿಸುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಇದರಿಂದ ಅವಾಂತಗಳು ಸೃಷ್ಟಿಯಾಗುತ್ತಿವೆ. ಹೀಗಿದ್ದರೂ ಡಿಪ್ಪೋ ಮ್ಯಾನೇಜರ್ ಒತ್ತಡಕ್ಕೆ ಮಣಿದ ಚಾಲಕರೊಬ್ಬರು ಗೇರ್ ಸಮಸ್ಯೆ ಇದ್ದರೂ ಪ್ರಯಾಣಿಕರನ್ನು ಹತ್ತಿಸಿ ಬಸ್ ಚಾಲನೆ ಮಾಡಿದ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ವಿಚಾರ ತಿಳಿದ ಪ್ರಯಾಣಿಕರು ಚಾಲಕನನ್ನು ತರಾಟೆಗೆ ತೆಗದುಕೊಂಡಿದ್ದಾರೆ.