ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು

ಜಾತಿ ಗಣತಿ ಅವೈಜ್ಞಾನಿಕವಾಗಿದೆ ಅಂತ ಮೊದಲಿಂದ ಹೇಳುತ್ತಿದ್ದೇನೆ, ನಮ್ಮ ಮಠಕ್ಕೆ ಯಾರೂ ಸರ್ವೆಗೆ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀಗಳೇ ಹೇಳಿದ್ದಾರೆ, ತಮಗಿರುವ ಮಾಹಿತಿ ಪ್ರಕಾರ ಪಂಚಮಸಾಲಿಗಳ ಸಂಖ್ಯೆ 1.30 ಕೋಟಿ, ಆದರೆ ಜಾತಿ ಗಣತಿ ವರದಿಯಲ್ಲಿ ಕೇವಲ 16 ಲಕ್ಷ ಅಂತಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಗಣತಿ ಮಾಡಿಸಬೇಕಾದ ಅವಶ್ಯಕತೆಯಿದೆ ಎಂದು ಸ್ವಾಮೀಜಿ ಹೇಳಿದರು.