ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್

ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಕೊಲೆ ನಡೆದು ಅವಳಿ ನಗರಗಳ ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾದಾಗ ಸರ್ಕಾರ ಶಶಿಕುಮಾರ್ ಅವರನ್ನು ಇಲ್ಲಿಗೆ ಕಮೀಷನರ್ ಆಗಿ ಟ್ರಾನ್ಸ್ ಫರ್ ಮಾಡಿತು.ಅವರು 2007 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ.