ಕಾವೇರಿ ನೀರು ಉಳಿಸಲು, ಸರಿಯಾಗಿ ಬಳಸಲು ಅಭಿಯಾನ ನಡೆಸಲಾಗುತ್ತದೆ. ಆ ನಿಟ್ಟಿನಲ್ಲಿ ಕಾವೇರಿ ಪೂಜೆ ಮಾಡಬೇಕೆಂದು ಈಗಾಗಲೇ ಹೇಳಿದ್ದೆ. ಕೆಆರ್ಎಸ್ನಲ್ಲಿ ನಾನು ಈ ಬಗ್ಗೆ ಘೋಷಣೆ ಮಾಡಿದ್ದೆ. ಪ್ರಾಯೋಗಿಕವಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಒಂದು ತಿಂಗಳು ಅಭಿಯಾನ ಮಾಡ್ತೇವೆ ಎಂದು ಡಿಸಿಎಂ ತಿಳಿಸಿದ್ದಾರೆ.