ಬೆಂಗಳೂರು ಪೊಲೀಸ್ ಕಮೀಶನರ್ ಬಿ ದಯಾನಂದ

ಎಲ್ಲರಿಗೂ ಗೊತ್ತಿರುವ ಹಾಗೆ ಜೂನ್ 9 ರಂದು ರೇಣುಕಾಸ್ವಾಮಿ ರಕ್ತಸಿಕ್ತ ಮೃತದೇಹ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಸಿಕ್ಕಿತ್ತು. ಚಿತ್ರದುರ್ಗ ಮೂಲದವರಾಗಿದ್ದ ರೇಣುಕಾಸ್ವಾಮಿ ಫಾರ್ಮಾಸಿಯೊಂದರಲ್ಲಿ ಸ್ಟೋರ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದರು. ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ 15 ಆರೋಪಿಗಳನ್ನು ಬಂಧಿಸಿ ಜೈಲಿನಲ್ಲಿರಿಸಲಾಗಿದೆ.