ತುಳಸಿ ಗಿಡಕ್ಕೆ ಅತಿಯಾಗಿ ನೀರು ಹಾಕುವುದು ಕೂಡ ಶುಭವಲ್ಲ ಏಕೆ

ಪ್ರತಿದಿನ ಸೂರ್ಯೋದಯದ ಸಮಯದಲ್ಲಿ ತುಳಸಿ ಗಿಡಕ್ಕೆ ನೀರು ಹಾಕುವುದರಿಂದ ಜೀವನದಲ್ಲಿ ಸಕಾರಾತ್ಮಕತೆ ಮತ್ತು ಸಂತೋಷವನ್ನು ತರುತ್ತದೆ ಸನಾತನ ಧರ್ಮದಲ್ಲಿ ಹೇಳಲಾಗಿದೆ. ಆದರೆ ತುಳಸಿ ಗಿಡಕ್ಕೆ ಕೆಲವು ದಿನ ಮಾತ್ರ ನೀರು ಹಾಕುವಂತಿಲ್ಲ. ಯಾಕೆಂದ್ರೆ ಆ ದಿನಗಳು ನಿಮ್ಮ ಜೀವನದಲ್ಲಿ ದುರದೃಷ್ಟವನ್ನು ತರುತ್ತವೆ ಎಂದು ಹೇಳಲಾಗುತ್ತದೆ. ಆದ್ದರಿಂದ ಈ ದಿನಗಳಲ್ಲಿ ತುಳಸಿಗೆ ನೀರು ಹಾಕಬೇಡಿ. ಆ ದಿನಗಳು ಯಾವುವು ಎಂದು ತಿಳಿದುಕೊಳ್ಳೋಣ.