ಗೃಹ ಸಚಿವ ಜಿ ಪರಮೇಶ್ವರ್

ಇಂಥ ಪ್ರಕರಣಗಳನ್ನು ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆಯೇ ಉದ್ಭವಿಸಲ್ಲ, ವಿರೋಧ ಪಕ್ಷಗಳ ನಾಯಕರು ಹಾಗೆ ಅರೋಪಗಳನ್ನು ಮಾಡುತ್ತಿರುತ್ತಾರೆ, ಅವರ ಕೆಲಸವೇ ಅದು, ಆದರೆ ನಾವು ನಮ್ಮ ಕೆಲಸವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿದ್ದೇವೆ, ಎಸ್ಐಟಿ ಅಧಿಕಾರಿಗಳು ಅಗತ್ಯಬಿದ್ದಾಗ ಮುಖ್ಯಮಂತ್ರಿ ಇಲ್ಲವೇ ತನಗೆ ಬ್ರೀಫ್ ಮಾಡುತ್ತಿರುತ್ತಾರೆ ಎಂದು ಪರಮೇಶ್ವರ್ ಹೇಳಿದರು.