ಪ್ರದೀಪ್ ಈಶ್ವರ್, ಶಾಸಕ

ಒಂದು ಪಕ್ಷ ಸುಧಾಕರ್ ಚುನಾವಣೆಯಲ್ಲಿ ಒಂದೇ ಒಂದು ವೋಟು ಲೀಡ್ ಪಡೆದರೆ ರಾಜಕೀಯದಿಂದ ನಿವೃತ್ತನಾಗುತ್ತೇನೆ, ಸುಧಾಕರ್ ಸೋತರೆ ತಮ್ಮ ಎಲ್ಲ ವ್ಯಾಪಾರ ವಹಿವಾಟುಗಳನ್ನು ಬಿಟ್ಟು ಕೊಡಬೇಕು, ಸವಾಲನ್ನು ಸ್ವೀಕರಿಸುವುದಾದರೆ ಇಬ್ಬರೂ ಹೋಗಿ ನಂದಿಕೇಶ್ವರ ದೇವಸ್ಥಾನಲ್ಲಿ ಪ್ರಮಾಣ ಮಾಡೋಣ ಎಂದು ಪ್ರದೀಪ್ ಹೇಳುತ್ತಾರೆ.