ಸರ್ಕಾರವನ್ನು ಪ್ರಶ್ನಿಸುವ ಹಕ್ಕು ವಿರೋಧಪಕ್ಷಕ್ಕಿರುತ್ತದೆ, ಸಚಿವ ಜಮೀರ್ ಅಹ್ಮದ್ ಅವರು ಸದನದಲ್ಲಿ ತಾಳ್ಮೆ ಪ್ರದರ್ಶಿಸಬೇಕು ಎಂದು ಸರವಣ ತಿವಿದರು.