ಹಿರಿಯ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್

ಬೆಳಗಾವಿಯಲ್ಲಿ ಗೆಲುವು ಸಾಧಿಸುವುದು ಕಷ್ಟವಾಗಲಾರದು ಯಾಕೆಂದರೆ ಸುರೇಶ್ ಅಂಗಡಿಯವರು ಜಿಲ್ಲಾಧ್ಯಕ್ಷ ಮತ್ತು ತಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಬೆಳಗಾವಿಯಲ್ಲಿ ಸಾಕಷ್ಟು ಸಂಘಟನಾ ಕೆಲಸ ಮಾಡಿದ್ದಲ್ಲದೆ ಎರಡು ಬಾರಿ ಜಿಲ್ಲಾ ಉಸ್ತುವಾರಿ ಕೆಲಸ ಮಾಡಿದ ಅಂಶವೂ ನೆರವಾಗಲಿದೆ ಎಂದು ಹೇಳಿದರು.