ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗುತ್ತೀರಾ ಅಂತ ಕೇಳಿದ ಪ್ರಶ್ನೆಗೆ ಅದರ ಅವಶ್ಯಕತೆ ತಮಗಿಲ್ಲ ಎಂದಿದ್ದ ಅವರು ಮುಖ್ಯಮಂತ್ರಿ ಬಳಿ ಯಶವಂತಪುರ ಕ್ಷೇತ್ರದ ಅಭಿವೃದ್ಧಿಗಾಗಿ ರೂ. 7.63 ಕೋಟಿ ಅನುದಾನ ಕೇಳಿರುವುದಾಗಿ ಹೇಳಿದ್ದರು