ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಪುರಾಣ ಪ್ರಸಿದ್ದ ಆಂಜನೇಯ ದೇವಸ್ಥಾನವಿದೆ. ಆದರೆ ಈ ದೇವಸ್ಥಾನದಲ್ಲಿ ದೀಪಾವಳಿ ಸಮಯದಲ್ಲಿಯೇ ಎಲ್ಲಿಯೂ ಕೂಡ ದೀಪಗಳನ್ನು ಹಚ್ಚದೆ ಇರುವುದು ಕೆಲ ವಿದೇಶಿಗರು ರಾಜ್ಯ ಸರ್ಕಾರದ ವಿರುದ್ಧ ವಿದೇಶಿಗರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.