ಮೈಸೂರಲ್ಲಿ ವಿಗ್ರಹಚೋರರು!

ದೇವಸ್ಥಾನಗಳಿಂದ ವಿಗ್ರಹಗಳನ್ನು ಕಳುವು ಮಾಡುವುದನ್ನು ಕೆಲ ಕಳ್ಳರು ರೂಢಿಮಾಡಿಕೊಂಡಿರುತ್ತಾರೆ. ಆದರೆ ಈಗ ಮನೆಗಳ ಮುಂದಿನ ವಿಗ್ರಹಗಳನ್ನೂ ಕಳ್ಳರು ಬಿಡುತ್ತಿಲ್ಲ. ಎಂಥ ಕಾಲ ತಂದೋ ಶಿವನೇ ಬಂದಿತ್ತೋ ಕಲಿಗಾಲ ಅಂತ ತತ್ವಪದವನ್ನು ಕೊಂಚ ಮಾರ್ಪಡಿಸಿಕೊಂಡು ಹಾಡಿದರೆ ತಪ್ಪಿಲ್ಲವೇನೋ.....