ಆರ್ ಅಶೋಕ, ವಿರೋಧ ಪಕ್ಷದ ನಾಯಕ

ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರು ಗ್ಯಾರಂಟಿ ಯೋಜನೆಗಳ ವಿರುದ್ಧ ಅಭಿಯಾನವೊಂದನ್ನು ಶುರುಮಾಡಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗ್ಯಾರಂಟಿ ಯೋಜನೆಗಳು ಇನ್ನು ಸಾಕು ನಮ್ಮ ಕ್ಷೇತ್ರಗಳ ರಸ್ತೆಗಳನ್ನು ದುರಸ್ತಿ ಮಾಡಿಕೊಳ್ಳಲು ಹಣ ಬಿಡುಗಡೆ ಮಾಡಿ ಅಂತ ಅಗ್ರಹಿಸಿದ್ದಾರೆ ಎಂದು ಅಶೋಕ ಹೇಳಿದರು.