ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲಎಂದು ಸುಧಾಕರ್ ಹೇಳಿದರು.