ಎಂ ಲಕ್ಷ್ಮಣ್ ಸುದ್ದಿಗೋಷ್ಟಿ

ಬಿವೈ ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದಾಗ ಮುನಿಸಿಕೊಂಡ ಕೆಲ ಹಿರಿಯ ಬಿಜೆಪಿ ನಾಯಕರಲ್ಲ್ಲಿ ಸಿಟಿ ರವಿ ಸಹ ಒಬ್ಬರೆನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ನಂತರದ ಎರಡು ಮೂರು ದಿನಗಳ ಕಾಲ ಅವರು ತೀವ್ರ ಹತಾಶರಾಗಿ ಮಾತಾಡಿದ್ದೂ ಇದೆ. ಆದರೆ, ಈಗ ಅವರು ಆ ಕಹಿಯನ್ನು ಮರೆತು ಮುಂದೆ ಸಾಗಿದಂತಿದೆ.