ಉತ್ತರ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ಬಸನಗೌಡ ಯತ್ನಾಳ್ ಅವರಿಂದ ಬಹು ದೊಡ್ಡ ಕೊಡುಗೆ ಸಿಗುತ್ತಿದೆ ಮತ್ತು ಮುಂದೆಯೂ ಸಿಗಲಿದೆ, ಯುವಕರನ್ನು ಸಂಘಟಿಸುವ ಕಾರ್ಯದಲ್ಲಿ ಅವರನ್ನು ಮೀರಿಸುವವರಿಲ್ಲ ಎಂದು ಸ್ವಾಮೀಜಿ ಹೇಳಿದರು. ಕರ್ನಾಟಕದ ಜನ ಅದರಲ್ಲೂ ವಿಶೇಷವಾಗಿ ವಿಜಯಪುರ ಮತ್ತು ಉತ್ತರ ಕರ್ನಾಟಕದ ಜನ ಯತ್ನಾಳ್ ಬೆಂಬಲಕ್ಕೆ ನಿಲ್ಲಬೇಕಿದೆ ಎಂದು ಸ್ವಾಮೀಜಿ ಹೇಳಿದರು.