ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಪತ್ತುಗಳ ಸಂದರ್ಭದಲ್ಲಿ ರೆಡ್ ಕಾರ್ಪೆಟ್ ಹಾಸಲು ಬರೋದಿಲ್ಲ, ಅದು ತಪ್ಪಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ತಾನು ಯಾವುದೇ ಸ್ಥಳದಲ್ಲಿ ರೆಡ್ ಕಾರ್ಪೆಟ್ ಮೇಲೆ ನಿಂತಿದ್ದನ್ನು ಮಾಧ್ಯಮದವರು ನೋಡಿದ್ದರೆ, ಅದನ್ನು ಕೆಮೆರಾಗಳಲ್ಲಿ ಸೆರೆ ಹಿಡಿದಿದ್ದರೆ ಅದು ಬೇರೆ ವಿಷಯವಾಗಿರುತಿತ್ತು, ರೆಡ್ ಕಾರ್ಪೆಟ್ ಬಿಜೆಪಿಯವರೇ ಹಾಕಿ ಫೋಟೋ ತೆಗೆದಿರಬೇಕು, ಅವರು ಏನು ಬೇಕಾದರೂ ಮಾಡಬಲ್ಲರು ಎಂದು ಸಿದ್ದರಾಮಯ್ಯ ಹೇಳಿದರು.