ವಿಧಾನ ಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಸಂಗತಿ ದೇಶ ವಿದೇಶಗಳಲ್ಲಿ ಪ್ರತಿಧ್ವನಿಸುತ್ತಿದ್ದರೂ ಸರ್ಕಾರ ಮಾತ್ರ ಏನೂ ನಡೆದಿಲ್ಲ ಎಂಬಂತೆ ವರ್ತಿಸುತ್ತಿದೆ. ಮಾಧ್ಯಮಗಳ ವರದಿಯನ್ನು ಕಾಂಗ್ರೆಸ್ ನಂಬಲು ತಯಾರಿಲ್ಲ, ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಅಶೋಕ ಹೇಳಿದರು.