ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಜಮೀರ್ ಅಹ್ಮದ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಕರಿಯ ಅಂತ ಕರೆದಿದ್ದು ಅವರ ನಡುವಿನ ವೈಯಕ್ತಿಕ ವಿಚಾರ, ಜೆಡಿಎಸ್ ಟ್ವೀಟ್ ಗಳನ್ನು ತಾನು ಗಮನಿಸುತ್ತಿದ್ದೇನೆ, ಕೇವಲ ಪಕ್ಷದ ಮುಖಂಡರು ಯಾಕೆ ರಿಯಾಕ್ಟ್ ಮಾಡುತ್ತಿದ್ದಾರೆ, ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ಸಲ್ಲಿಸುತ್ತಿಲ್ಲ ಎಂದು ಶಿವಕುಮಾರ್ ಪ್ರಶ್ನಿಸಿದರು.