ಹೈಕಮಾಂಡ್ಗೆ ಪತ್ರ ಬರೆದಾಗ ಮೆತ್ತಗಾಗಿ ಕೆಲ ದಿನಗಳ ಬಳಿಕ ಪುನಃ ತಮ್ಮ ಹಳೆಯ ಸ್ವಭಾವ ಮುಂದುವರಿಸುವ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಮಾತಾಡಿದ ಯಡಿಯೂರಪ್ಪ, ಅವರೊಂದಿಗೆ ಮಾತಾಡಿದರೆ ಎಲ್ಲವೂ ಸರಿಗೋಗುತ್ತದೆ, ಅವರು ಏನು ಬೇಕಾದರೂ ಹೇಳಲಿ, ತಾನು ರಿಯಾಕ್ಟ್ ಮಾಡಲ್ಲ, ನಮ್ಮ ಹೋರಾಟ ಇರೋದು ಕಾಂಗ್ರೆಸ್ ವಿರುದ್ಧ ಎಂದು ಹೇಳಿದರು.