ಕುಮಾರಸ್ವಾಮಿಗೆ ತದ್ವಿರುದ್ಧವಾಗಿ ಸಿಪಿ ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರದಲ್ಲಿ ತಾನು ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ, ಕೆರೆಗಳನ್ನು ತುಂಬಿಸಿದ ಬಗ್ಗೆ ಮಾತಾಡುತ್ತಾ ಮತ ಕೇಳಿದರು ಎಂದು ಹೇಳಿದ ಸೋಮಶೇಖರ್, ಶಿಗ್ಗಾವಿ ಮತ್ತು ಸಂಡೂರಲ್ಲಿ ನಡೆದ ಉಪ ಚುನಾವಣೆಗಳ ವಿಷಯದಲ್ಲಿ ತನಗೆ ಹೆಚ್ಚು ಗೊತ್ತಿಲ್ಲ ಎಂದು ಹೇಳಿದರು.