ಕೈಗೆ ಬೋಲ್ಟ್ ಗಳನ್ನು ಹಾಕಿಕೊಂಡೇ ಪ್ರಚಾರಕ್ಕೆ ಬಂದಿದ್ದ ದರ್ಶನ್, ಸ್ಟಾರ್ ಚಂದ್ರು ಅವರು ಸ್ಥಳೀಯರಾಗಿರುವ ಕಾರಣಕ್ಕೆ ಆದ್ಯತೆ ನೀಡಲೇಬೇಕು ಮತ್ತು ಅವರನ್ನು ಗೆಲ್ಲಿಸಿದರೆ ಈ ಭಾಗದ ಪ್ರಭಾವಿ ನಾಯಕ ಮತ್ತು ಸಚಿವರೂ ಆಗಿರುವ ಚಲುವರಾಯಸ್ವಾಮಿ ಅವರ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.