ಹೆಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಟಿ

ಕಾಂಗ್ರೆಸ್ ನಾಯಕರಲ್ಲಿ ಪೋಸ್ಟರ್ ಅಂಟಿಸುವ ಗೀಳು ಹುಟ್ಟಿಕೊಂಡಿದೆ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಮ್ ಎಂಬ ಪೋಸ್ಟರ್ ಗಳನ್ನು ಅಂಟಿಸಿ ಪ್ರಚಾರ ನಡೆಸಿದರು. ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನ ಸಭಾ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ನಾಯಕರು ಸೂಟ್ ಕೇಸ್ ಗಳಲ್ಲಿ ಹಣ ತುಂಬಿಕೊಂಡು ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧವೂ ಪೊಸ್ಟರ್ ಗಳನ್ನು ಅಂಟಿಸಬೇಕು ತಾನೇ ಎಂದು ಕುಮಾರಸ್ವಾಮಿ ಕೇಳಿದರು.