ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!

ರಕ್ಷಿತಾ ಮತ್ತು ಪ್ರತಾಪ್ ತಿರುಪತಿಯಲ್ಲಿ ಹಾರ ಬದಲಾಯಿಸಿಕೊಂಡು ಸತಿಪತಿಗಳಾಗಿದ್ದಾರೆ ಮತ್ತು ಪ್ರತಾಪ್ ಎರಡು ಸಲ ಆಕೆಯ ಅಬಾರ್ಷನ್​ ಕೂಡ ಮಾಡಿಸಿದ್ದಾನೆ. ಪ್ರತಾಪ್​ಗೆ ಹುಡುಗಿಯರ ಹುಚ್ಚು ಜಾಸ್ತಿ ಮತ್ತು ಮದುವೆಯಾಗಿರುವ ಮಹಿಳೆಯರ ಮೇಲೆ ಹೆಚ್ಚು ವ್ಯಾಮೋಹ ಅಂತ ರಕ್ಷಿತಾ ಹೇಳುತ್ತಾರೆ. ಅಷ್ಟೆಲ್ಲ ಗೊತ್ತಿದಾಗ್ಯೂ ಈ ಮಹಾರಾಯ್ತಿ ಅವನನ್ನು ಯಾಕೆ ಮದುವೆಯಾದರೂ ಅನ್ನೋದೇ ಅರ್ಥಾವಾಗದ ವಿಷಯ.