ಡಾ ಸಿಎನ್ ಮಂಜುನಾಥ್

ಲೋಕಸಭಾ ಚುನಾವಣೆ ಫಲಿತಾಂಶ: ಕೇಂದ್ರದ ಹೊಸ ಸರ್ಕಾರದಲ್ಲಿ ತಾವು ಆರೋಗ್ಯ ಸಚಿವನಾದರೆ, ಆಯುಷ್ಮಾನ್ ಭಾರತ್ ಯೋಜನೆಗೆ ಮತ್ತಷ್ಟ್ಟು ಕಾಯಕಲ್ಪ ನೀಡುವುದರ ಜೊತೆಗೆ ಗ್ರಾಮೀಣ ಭಾಗಗಳ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲಗಳನ್ನು ಹೆಚ್ಚಿಸುವ ಕಡೆ ಗಮನ ನೀಡುವುದಾಗಿ ಹೇಳಿದರು.