ವಿಜಯ್ ರಾಘವೇಂದ್ರ ಕುಟುಂಬದವರು ಸ್ಪಂದನಾ ಅವರ ಉತ್ತರ ಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮಲ್ಲೇಶ್ವರದ ನಿವಾಸದಲ್ಲಿ ಆಗಸ್ಟ್ 16ರಂದು ಬೆಳಗ್ಗೆ 8 ಗಂಟೆಗೆ ಶಾಂತಿಹೋಮ ನಡೆಯಲಿದೆ. ಅದೇ ದಿನ ಮಧ್ಯಾಹ್ನ 1 ಗಂಟೆಯಿಂದ ಕೋದಂಡರಾಮಪುರದ ಯಂಗ್ಸ್ಟರ್ಸ್ ಕಬಡ್ಡಿ ಆಟದ ಮೈದಾನದಲ್ಲಿ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.