ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಗೋಸ್ಕರ ಇಲ್ಲಿಂದಲೇ ಪ್ರಚಾರ ಕಾರ್ಯ ಆರಂಭಿಸಿದರು. ತೆರೆದ ವಾಹನದಲ್ಲಿ ಅವರಿಬ್ಬರ ಜೊತೆ ಗೌತಮ್, ಸಚಿವ ಎಂಸಿ ಸುಧಾಕರ್, ನಜೀರ್ ಅಹ್ಮದ್ ಮತ್ತು ಇನ್ನೂ ಕೆಲ ನಾಯಕರನ್ನು ನೋಡಬಹುದು.