ಮಂಗಳೂರಲ್ಲಿ ಸಚಿವ ಕೃಷ್ಣ ಭೈರೇಗೌಡ

ಹಾಲಿ ಬಿಜೆಪಿ ಸಂಸದರಿರುವ ಸ್ಥಾನಗಳು ತನಗೆ ಬೇಕು ಅಂತ ಅದರ ನಾಯಕರು ಕೇಳುತ್ತಿದ್ದಾರೆ. ಮಂಡ್ಯ ಮತ್ತು ಕೋಲಾರದಲ್ಲಿ ಬಿಜೆಪಿ ಸಂಸದರಿದ್ದಾರೆ, ಅಲ್ಲಿ ತಾವು ಸ್ಪರ್ಧಿಸುತ್ತೇವೆ ಅಂತ ಅವರು ಹೇಳುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಸುರೇಶ್ ವಿರುದ್ಧ ಸ್ಪರ್ಧಿಸಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹೆದರುತ್ತಿದ್ದಾರೆ ಎಂದು ಭೈರೇಗೌಡ ಹೇಳಿದರು.